39.9 C
Kadaba
Tuesday, March 18, 2025

ಹೊಸ ಸುದ್ದಿಗಳು

ಕಡಬ :ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಧಾರ್ಮಿಕ ಯುವ ವಿದ್ವಾಂಸ ನಿಧನ

Must read

 ಕಡಬ: ಇಲ್ಲಿನ ಮರ್ಧಾಳದ
ಯುವ ಧಾರ್ಮಿಕ ವಿದ್ವಾಂಸರೊಬ್ಬರು
  ಅನಾರೋಗ್ಯದಿಂದ
ನಿಧನರಾಗಿದ್ದಾರೆ.

kadabatimes.in

 

kadabatimes.in

ಚಾಕಟೆಕೆರೆ ನಿವಾಸಿ ಹಮೀದ್ ಮುಸ್ಲಿಯಾರ್ ಎಂಬವರ ಪುತ್ರ  ಅಬ್ದುಲ್ ರವೂಫ್ ಇರ್ಫಾನಿ ಅಲ್ ಮಖ್ದೂಮಿ (30) ನಿಧನರಾದವರು.


kadabatimes.in

ಅನಾರೋಗ್ಯದಿಂದ ಬಳಲುತ್ತಿದ್ದ
ಅವರು  ಮಂಗಳವಾರ
ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾಗಿರುವುದಾಗಿ
ತಿಳಿದು ಬಂದಿದೆ. 

 

kadabatimes.in

ಕುಂಬ್ಳೆ, ಫರಂಗಿಪೇಟೆ ಹಾಗೂ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯಲ್ಲಿ ಸಹಾಯಕ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದರು.
 

You cannot copy content of this page