24.5 C
Kadaba
Thursday, March 20, 2025

ಹೊಸ ಸುದ್ದಿಗಳು

ನೆಲ್ಯಾಡಿ: ನೀತಿ ಸಂಘಟನೆಯ ಸಕ್ರಿಯ ಸದಸ್ಯ ಹೃದಯಾಘಾತಕ್ಕೆ ಬಲಿ

Must read

ನೀತಿ ಸಂಘಟನೆಯ ಸಕ್ರಿಯ ಸದಸ್ಯ ಶಶಿಧರನ್ ಎನ್

kadabatimes.in

kadabatimes.in

 ನೆಲ್ಯಾಡಿ:
 
ನೀತಿ
ಸಂಘಟನೆಯ ಸಕ್ರಿಯ ಕಾರ್ಯಕರ್ತ, ಪಾಂಡಿಬೆಟ್ಟು
ಶ್ರೀ
ನಾರಾಯಣ ಗುರುಮಂದಿರದ ಅಧ್ಯಕ್ಷ ಶಶಿಧರನ್ ಎನ್(63)  ಹೃದಯಾಘಾತದಿಂದ
.21 ರಂದು ನಿಧನರಾಗಿದ್ದಾರೆ.

 

kadabatimes.in

ಏಕಾಏಕಿ
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ ಅದಾಗಾಗಲೇ
ಅವರು ಮೃತಪಟ್ಟಿದ್ದರು. ಮೃತರು ಪತ್ನಿ , ಪುತ್ರರಾದ ಸುಭಾಷ್, ಸುನೀಶ್, ಸುಧೀಶ್ ಹಾಗೂ ಸೊಸೆಯಂದಿರನ್ನು
ಅಗಲಿದ್ದಾರೆ.


ಹಲವಾರು
ವರ್ಷಗಳಿಂದ ಪಾಂಡಿಬೆಟ್ಟು ಶ್ರೀ ನಾರಾಯಣ ಗುರುಮಂದಿರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದ್ದರು. ಅಂತ್ಯ ಸಂಸ್ಕಾರದ ವೇಳೆ  ರಾಜಕೀಯ, ಧಾರ್ಮಿಕ, ಸಾಮಾಜಿಕ ಮುಂದಾಳುಗಳು, ಸಾರ್ವಜನಿಕರು
ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

kadabatimes.in