34.9 C
Kadaba
Friday, March 14, 2025

ಹೊಸ ಸುದ್ದಿಗಳು

ನಮ್ಮ ಕಡಬಕ್ಕೆ ಹೆಮ್ಮೆ:ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆ

ಭಾರತದ ಎಲ್ಲಾ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಭಾರತದ ಎಲ್ಲ ಭಾಷೆಗಳ ಸಾಹಿತ್ಯ ಕ್ಷೇತ್ರದ ರಾಷ್ಟ್ರೀಯ ಸಂಘಟನೆ ಅಖಿಲ ಭಾರತೀಯ ಸಾಹಿತ್ಯ ಪರಿಷದ್  ಇದರ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪತ್ರಕರ್ತ ಪಿ.ಬಿ.ಹರೀಶ್ ರೈ ಪುನರಾಯ್ಕೆಯಾಗಿದ್ದಾರೆ.

kadabatimes.in

ಗೌರವಾಧ್ಯಕ್ಷರಾಗಿ ಡಾ. ಎಂ.ಮೋಹನ ಆಳ್ವ , ಕಾರ್ಯದರ್ಶಿಯಾಗಿ ಸುಮಂಗಲ ರತ್ನಾಕರ ರಾವ್, ಉಪಾಧ್ಯಕ್ಷೆಯಾಗಿ ವೀಣಾ .ಟಿ .ಶೆಟ್ಟಿ, ಜತೆ ಕಾರ್ಯದರ್ಶಿಗಳಾಗಿ ಲತೇಶ್ ಬಾಕ್ರಬೈಲ್, ಶ್ರೀಲಕ್ಷ್ಮಿ ಮಠದಮೂಲೆ, ಖಜಾಂಜಿಯಾಗಿ ಭಾಸ್ಕರ ರೈ ಕಟ್ಟ  ಹಾಗೂ ಚಂದ್ರಶೇಖರ ಕುಳಮರ್ವ (ಮಾಧ್ಯಮ ಪ್ರಮುಖ), ಪ್ರಕಾಶ ನಾರಾಯಣ ಚಾರ್ಮಾಡಿ ( ಸಂಪರ್ಕ ಪ್ರಮುಖ), ಗೀತಾ ಲಕ್ಷ್ಮೀಶ( ಸಾಹಿತ್ಯ ಕೂಟ ಪ್ರಮುಖ), ರಮೇಶ ಮಯ್ಯ , ಡಾ. ಸುರೇಶ ನೆಗಳಗುಳಿ, ರವೀಂದ್ರ ಶೆಟ್ಟಿ ಬಳೆಂಜ ( ಸಮಿತಿ ಸದಸ್ಯರು ) ಆಯ್ಕೆಯಾಗಿದ್ದಾರೆ.

kadabatimes.in
kadabatimes.in
kadabatimes.in

ಪಿ.ಬಿ.ಹರೀಶ್ ರೈ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದವರಾಗಿದ್ದು, ಮಂಗಳೂರು ಪ್ರೆಸ್ ಕ್ಲಬ್ ನ ಅಧ್ಯಕ್ಷರಾಗಿದ್ದಾರೆ.