22.3 C
Kadaba
Tuesday, March 18, 2025

ಹೊಸ ಸುದ್ದಿಗಳು

ಏಕಾಏಕಿ ಸ್ಕೂಟಿಗೆ ಅಡ್ಡ ಬಂದ ಕಾಡು ಹಂದಿ:ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲು

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್, ಸುಳ್ಯ:   ರಸ್ತೆಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ  ಏಕಾಏಕಿ ಕಾಡು ಹಂದಿ ಅಡ್ಡ ಬಂದ ಕಾರಣ ನಿಯಂತ್ರಣ ಕಳೆದುಕೊಂಡು ಸ್ಕೂಟಿ ಪಲ್ಟಿಯಾಗಿ ಸವಾರ ಗಾಯಗೊಂಡ ಘಟನೆ ಸುಳ್ಯದಿಂದ ವರದಿಯಾಗಿದೆ.

kadabatimes.in

ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಫೆ.2 ರಾತ್ರಿ  ಈ ಘಟನೆ ನಡೆದಿದ್ದು ಫಾಸ್ಟ್ ಪುಡ್ ಅಂಗಡಿ ನಡೇಸುತ್ತಿರುವ ಭಾಸ್ಕರ ಎಂಬವರು ಗಾಯಗೊಂಡು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿ  ಚಿಕಿತ್ಸೆ ಪಡೆದಿದ್ದಾರೆ.

kadabatimes.in
kadabatimes.in
kadabatimes.in

ರಾತ್ರಿ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ರಬ್ಬರ್ ಕೂಪ್ ಒಳಗಿನಿಂದ ದೊಡ್ಡ ಗಾತ್ರದ ಹಂದಿಯೊಂದು ರಸ್ತೆಗೆ ಬಂದು  ಸ್ಕೂಟಿಗೆ ಗುದ್ದಿದೆ.  ಹಂದಿ ವಾಪಾಸು ರಬ್ಬರ್ ಕೂಪ್ ಹತ್ತಿ ಹೋಯಿತೆಂದು ತಿಳಿದು ಬಂದಿದೆ.

You cannot copy content of this page