34.9 C
Kadaba
Friday, March 14, 2025

ಹೊಸ ಸುದ್ದಿಗಳು

ನೆಲ್ಯಾಡಿ-ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್, ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಮರಾಟಿ ಸಮಾಜ ಸೇವಾ ಸಂಘದ 2025ನೇ ಸಾಲಿನ ಅಧ್ಯಕ್ಷರಾಗಿ ಶೀನಪ್ಪ ನಾಯ್ಕ್ ಎಸ್ ಬರೆಗುಡ್ಡೆ, ಕಾರ್ಯದರ್ಶಿಯಾಗಿ ನಾರಾಯಣ ನಾಯ್ಕ ಚಾಮೆತ್ತಮೂಲೆ ಹಾಗೂ ಕೋಶಾಧಿಕಾರಿಯಾಗಿ ವಿಶ್ವನಾಥ ನಾಯ್ಕ ನಿಸರ್ಗ ಆಯ್ಕೆಯಾಗಿದ್ದಾರೆ.

kadabatimes.in

ಸಮಿತಿ ಪದಾಧಿಕಾರಿಗಳ, ಸದಸ್ಯರ ನೇಮಕ ಮಾಡಲಾಗಿದೆ. ನೂತನ ಸಮಿತಿಯ ಪದಸ್ವೀಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

kadabatimes.in
kadabatimes.in
kadabatimes.in

ಮರಾಟಿ ಸಮಾಜ ಸೇವಾ ಸಂಘ ಕೊಂಬೆಟ್ಟು ಪುತ್ತೂರು ಹಾಗೂ ಉಪ್ಪಿನಂಗಡಿ ಶ್ರೀ ಮಹಾಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ಇದರ ಅಧ್ಯಕ್ಷರು, ಕಾರ್ಯಕಾರಿ ಸಮಿತಿ ಸದಸ್ಯರು ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಿದರು.