23.6 C
Kadaba
Saturday, April 19, 2025

ಹೊಸ ಸುದ್ದಿಗಳು

ರಾಮಕುಂಜ: ಕೊರಗು ಮುಗೇರ ನಿಧನ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ರಾಮಕುಂಜ: ಆಲಂಕಾರು ಗ್ರಾಮದ ನೆಕ್ಕರೆ ನಿವಾಸಿ ಕೊರಗು ಮುಗೇರ(85 ವ.)ರವರು ವಯೋ ಸಹಜ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ

kadabatimes.in

ಮೃತರು ಆದಿ ಮುಗೇರ್ಕಳ ದೈವದ ಪಾತ್ರಿಯಾಗಿದ್ದರು. ಮೃತರು ಪತ್ನಿ ಹುಕ್ರು, ಪುತ್ರ ಗಿರಿಯಪ್ಪ, ಪುತ್ರಿ ಲಕ್ಷ್ಮೀ, ಸೊಸೆ ಲೀಲಾ, ಮೊಮ್ಮಕ್ಕಳಾದ ಪವಿತ್ರ, ದೀಕ್ಷಾ, ಶ್ರೇಯಸ್‌ರವರನ್ನು ಆಗಲಿದ್ದಾರೆ.

kadabatimes.in
kadabatimes.in
kadabatimes.in

ಮೃತರ ಮನೆಗೆ ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುಶೀಲ, ಉಪಾಧ್ಯಕ್ಷ ರವಿ ಪೂಜಾರಿ, ಪಂಚಾಯತ್ ಅಭಿವೃದ್ದಿ ಅಧಿಕಾರಿ ಸುಜಾತ ಕೆ., ಕಾರ್ಯದರ್ಶಿ ವಸಂತ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು, ಸದಸ್ಯರಾದ ಸದಾನಂದ ಆಚಾರ್ಯ, ಕಾಂಗ್ರೆಸ್ ಮುಖಂಡರಾದ ಅಬೂಬಕ್ಕರ್ ನೆಕ್ಕರೆ, ಚೆರಿಯಮೋನು, ಹುಸೈನ್ ಮತ್ತಿತರರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.