27.1 C
Kadaba
Saturday, March 15, 2025

ಹೊಸ ಸುದ್ದಿಗಳು

ಸವಣೂರಿನ ಅಂಗಡಿಗಳಿಗೆ ದಾಳಿ ಮಾಡಿದ ಅಧಿಕಾರಿಗಳು: ತಂಬಾಕು ಉತ್ಪನ್ನ ಮಾರಾಟ ಮಾಡದಂತೆ ವಾರ್ನಿಂಗ್

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್,(KADABA TIMES): ಶಾಲಾ ಕಾಲೇಜುಗಳಿರುವ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಹಿನ್ನೆಲೆಯಲ್ಲಿ ಕಡಬ ತಾಲೂಕಿನ  ಸವಣೂರು ಪೇಟೆಯ ಅಂಗಡಿಗಳಿಗೆ ಆರೋಗ್ಯ ಇಲಾಖೆ ಹಾಗೂ ತಂಬಾಕು ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

kadabatimes.in

ಸವಣೂರು ಪೇಟೆಯಲ್ಲಿರುವ ಕೆಲ  ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಿದ ಅಧಿಕಾರಿಗಳು ದಂಡ ವಿಧಿಸಿರುವುದಾಗಿ ತಿಳಿದು ಬಂದಿದೆ.  ಅಲ್ಲದೆ  ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಸೂಚನೆ ನೀಡಿದ್ದಾರೆ.

kadabatimes.in
kadabatimes.in
kadabatimes.in

ಇನ್ನು  ಬೇಕರಿ ಉತ್ಪನ್ನ ಮಾರಾಟ ಮಾಡುವ ಅಂಗಡಿಯವರು ಆಹಾರ ಸುರಕ್ಷತಾ ಪ್ರಮಾಣ ಪತ್ರ ಪಡದುಕೊಳ್ಳುವಂತೆಯೂ ಸೂಚಿಸಿರುವುದಾಗಿ ತಿಳಿದು ಬಂದಿದೆ.