32.5 C
Kadaba
Tuesday, March 18, 2025

ಹೊಸ ಸುದ್ದಿಗಳು

ನೆಲ್ಯಾಡಿಯಲ್ಲಿ ಜ.29 ರಂದು ಗ್ಯಾರಂಟಿ ಯೋಜನೆಗಳ ನೋಂದಾವಣೆ, ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ

Must read

kadabatimes.in



kadabatimes.in

ಕಡಬ ಟೈಮ್, ನೆಲ್ಯಾಡಿ:  ಕಡಬ ತಾಲೂಕಿಗೆ ಸಂಬಂಧಪಟ್ಟ ಕೌಕ್ರಾಡಿ,
ನೆಲ್ಯಾಡಿ, ಗೋಳಿತ್ತೊಟ್ಟು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಗ್ಯಾರಂಟಿ ಯೋಜನೆಗಳ ನೋಂದಾವಣೆಗೆ ಬಾಕಿ
ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ  ಜ.29ರಂದು ಬೆಳಿಗ್ಗೆ 10.30ರಿಂದ ಅಪರಾಹ್ನ
2 ಗಂಟೆ ತನಕ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ. 


kadabatimes.in

ಸಭೆಯಲ್ಲಿ
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ಕೇಂದ್ರ ತೆರೆದು ಅರ್ಜಿಗಳ
ವಿಲೇವಾರಿ ಮಾಡಲಿದ್ದಾರೆ. 


kadabatimes.in

ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪಂಚ ಗ್ಯಾರಂಟಿ
ಯೋಜನೆ ಅನುಷ್ಠಾನ ಸಮಿತಿ ತಿಳಿಸಿದೆ.

You cannot copy content of this page